ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.