News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

289

ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್‌ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್‌ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.

ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್‌ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್‍ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್‌ಗೆ ಹೇಳುತ್ತಿದ್ದಾರೆ.

ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…