News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

288

ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್‌ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್‌ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.

ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್‌ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್‍ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್‌ಗೆ ಹೇಳುತ್ತಿದ್ದಾರೆ.

ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿವರೆಗೂ ಈ ಗ್ರಾಮದಲ್ಲಿ ಒಂದೇ ಒಂದು ಅಪರಾಧ ಪ್ರಕರಣ ನಡೆದಿಲ್ಲ..!ಯಾವುದೇ ಕೇಸ್ ದಾಖಲಾಗಿಲ್ಲ!ನಮ್ಮ ಪಕ್ಕದಲ್ಲೇ ಇದೇ ಆ ಊರು.ತಿಳಿಯಲು ಈ ಲೇಖನ ಓದಿ…

    ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…