ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!