ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.