ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…
ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…
ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.
ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.
ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.
ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.
ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…