News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

288

ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್‌ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್‌ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.

ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್‌ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್‍ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್‌ಗೆ ಹೇಳುತ್ತಿದ್ದಾರೆ.

ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    2 ಎಕರೆ ಜಾಗದಲ್ಲಿ 22 ಲಕ್ಷ ಗಳಿಸುತ್ತಿರುವ ರೈತ, ಈ ರೈತನ ಸಕತ್ ಉಪಾಯ ನೋಡಿ .

    ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…