ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.