ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…