ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…
ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…
ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.
ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.
ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.
ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.
ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.