ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…