ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು.

ಕೆಲವು ವರ್ಷಗಳಿಂದಲೂ ಹೀಗೆಯೇ ಮಾಡುತ್ತಿದ್ದ ಆತನಿಗೆ ವಯಸ್ಸಾಗಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮೊದಲೇ ಹೇಳಿದಂತೆ ತನ್ನವರೆಂಬುವರು ಯಾರೂ ಇಲ್ಲದಿರುವುದರಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯು ಮುಂದಾಗಿ ಆತನ ಅಂತ್ಯಕ್ರಿಯೆಗಳನ್ನು ನಡೆಸಿದೆ.

ಆತನ ಗುಡಿಸಲಲ್ಲಿ ಹುಡುಕುವಾಗ ಕಣ್ಣು ಕುಕ್ಕುವ ದೃಶ್ಯ ಕಂಡು ಬಂದಿತು. ಪ್ಲಾಸ್ಟಿಕ್ ಚೀಲಗಳಲ್ಲಿ, ಗೋಣಿ ಚೀಲಗಳಲ್ಲಿ ಹಣ ಕಾಣಿಸಿದ್ದು, ಅದನ್ನು ಲೆಕ್ಕ ಹಾಕಿದಾಗ 1 ಕೋಟಿ 70 ಲಕ್ಷ 35 ಸಾವಿರ ರೂಪಾಯಿಗಳಿದ್ದವು. ಇದನ್ನು ಕಂಡವರೆಲ್ಲಾ ಬೆಚ್ಚಿ ಬಿದ್ದಿದ್ದಾರೆ.

ಆದರೆ ಆತ ಒಂದೊಂದು ಪೈಸೆಯನ್ನೂ ಕೂಡಿಟ್ಟ ಭಿಕ್ಷುಕನಾದ್ದರಿಂದ ಅನಾಥನಂತೆಯೇ ಲೋಕವನ್ನು ಬಿಟ್ಟಿದ್ದಾನೆ. ಕಳೆದ ವರ್ಷ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿಯೂ ನಡೆದಿದೆ. ಆದ್ದರಿಂದಲೇ ಹುಟ್ಟಿದಾಗ ಏನನ್ನೂ ತರುವುದಿಲ್ಲ. ಹೋಗುವಾಗ ಏನನ್ನೂ ಹೊತ್ತುಕೊಂಡು ಹೋಗುವುದಿಲ್ಲ ಎಂಬ ವೇದಾಂತದ ಮಾತಿದೆ.

ಈ ಮಾತನ್ನು ಯಾರಾದರೂ ಮೃತಪಟ್ಟಿದ್ದಾಗ ಆಡುತ್ತಾರೆ ಆದರೂ ಮನುಷ್ಯನು ಮಾತ್ರ ಜೀವನವಿಡೀ ಹಣದ ಸುತ್ತಲೂ ಸುತ್ತುತ್ತಿರುತ್ತಾನೆ. ಭಿಕ್ಷೆ ಬೇಡಿ ಅಷ್ಟು ಹಣವನ್ನು ಗಳಿಸಿದ್ದಾನೆ ಎಂದರೆ ನಂಬಲು ಸ್ವಲ್ಪ ಅಚ್ಚರಿಯೇ ಆಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…