ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು.

ಕೆಲವು ವರ್ಷಗಳಿಂದಲೂ ಹೀಗೆಯೇ ಮಾಡುತ್ತಿದ್ದ ಆತನಿಗೆ ವಯಸ್ಸಾಗಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮೊದಲೇ ಹೇಳಿದಂತೆ ತನ್ನವರೆಂಬುವರು ಯಾರೂ ಇಲ್ಲದಿರುವುದರಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯು ಮುಂದಾಗಿ ಆತನ ಅಂತ್ಯಕ್ರಿಯೆಗಳನ್ನು ನಡೆಸಿದೆ.

ಆತನ ಗುಡಿಸಲಲ್ಲಿ ಹುಡುಕುವಾಗ ಕಣ್ಣು ಕುಕ್ಕುವ ದೃಶ್ಯ ಕಂಡು ಬಂದಿತು. ಪ್ಲಾಸ್ಟಿಕ್ ಚೀಲಗಳಲ್ಲಿ, ಗೋಣಿ ಚೀಲಗಳಲ್ಲಿ ಹಣ ಕಾಣಿಸಿದ್ದು, ಅದನ್ನು ಲೆಕ್ಕ ಹಾಕಿದಾಗ 1 ಕೋಟಿ 70 ಲಕ್ಷ 35 ಸಾವಿರ ರೂಪಾಯಿಗಳಿದ್ದವು. ಇದನ್ನು ಕಂಡವರೆಲ್ಲಾ ಬೆಚ್ಚಿ ಬಿದ್ದಿದ್ದಾರೆ.

ಆದರೆ ಆತ ಒಂದೊಂದು ಪೈಸೆಯನ್ನೂ ಕೂಡಿಟ್ಟ ಭಿಕ್ಷುಕನಾದ್ದರಿಂದ ಅನಾಥನಂತೆಯೇ ಲೋಕವನ್ನು ಬಿಟ್ಟಿದ್ದಾನೆ. ಕಳೆದ ವರ್ಷ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿಯೂ ನಡೆದಿದೆ. ಆದ್ದರಿಂದಲೇ ಹುಟ್ಟಿದಾಗ ಏನನ್ನೂ ತರುವುದಿಲ್ಲ. ಹೋಗುವಾಗ ಏನನ್ನೂ ಹೊತ್ತುಕೊಂಡು ಹೋಗುವುದಿಲ್ಲ ಎಂಬ ವೇದಾಂತದ ಮಾತಿದೆ.

ಈ ಮಾತನ್ನು ಯಾರಾದರೂ ಮೃತಪಟ್ಟಿದ್ದಾಗ ಆಡುತ್ತಾರೆ ಆದರೂ ಮನುಷ್ಯನು ಮಾತ್ರ ಜೀವನವಿಡೀ ಹಣದ ಸುತ್ತಲೂ ಸುತ್ತುತ್ತಿರುತ್ತಾನೆ. ಭಿಕ್ಷೆ ಬೇಡಿ ಅಷ್ಟು ಹಣವನ್ನು ಗಳಿಸಿದ್ದಾನೆ ಎಂದರೆ ನಂಬಲು ಸ್ವಲ್ಪ ಅಚ್ಚರಿಯೇ ಆಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.