News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

423

ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು.

ಕೆಲವು ವರ್ಷಗಳಿಂದಲೂ ಹೀಗೆಯೇ ಮಾಡುತ್ತಿದ್ದ ಆತನಿಗೆ ವಯಸ್ಸಾಗಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮೊದಲೇ ಹೇಳಿದಂತೆ ತನ್ನವರೆಂಬುವರು ಯಾರೂ ಇಲ್ಲದಿರುವುದರಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯು ಮುಂದಾಗಿ ಆತನ ಅಂತ್ಯಕ್ರಿಯೆಗಳನ್ನು ನಡೆಸಿದೆ.

ಆತನ ಗುಡಿಸಲಲ್ಲಿ ಹುಡುಕುವಾಗ ಕಣ್ಣು ಕುಕ್ಕುವ ದೃಶ್ಯ ಕಂಡು ಬಂದಿತು. ಪ್ಲಾಸ್ಟಿಕ್ ಚೀಲಗಳಲ್ಲಿ, ಗೋಣಿ ಚೀಲಗಳಲ್ಲಿ ಹಣ ಕಾಣಿಸಿದ್ದು, ಅದನ್ನು ಲೆಕ್ಕ ಹಾಕಿದಾಗ 1 ಕೋಟಿ 70 ಲಕ್ಷ 35 ಸಾವಿರ ರೂಪಾಯಿಗಳಿದ್ದವು. ಇದನ್ನು ಕಂಡವರೆಲ್ಲಾ ಬೆಚ್ಚಿ ಬಿದ್ದಿದ್ದಾರೆ.

ಆದರೆ ಆತ ಒಂದೊಂದು ಪೈಸೆಯನ್ನೂ ಕೂಡಿಟ್ಟ ಭಿಕ್ಷುಕನಾದ್ದರಿಂದ ಅನಾಥನಂತೆಯೇ ಲೋಕವನ್ನು ಬಿಟ್ಟಿದ್ದಾನೆ. ಕಳೆದ ವರ್ಷ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿಯೂ ನಡೆದಿದೆ. ಆದ್ದರಿಂದಲೇ ಹುಟ್ಟಿದಾಗ ಏನನ್ನೂ ತರುವುದಿಲ್ಲ. ಹೋಗುವಾಗ ಏನನ್ನೂ ಹೊತ್ತುಕೊಂಡು ಹೋಗುವುದಿಲ್ಲ ಎಂಬ ವೇದಾಂತದ ಮಾತಿದೆ.

ಈ ಮಾತನ್ನು ಯಾರಾದರೂ ಮೃತಪಟ್ಟಿದ್ದಾಗ ಆಡುತ್ತಾರೆ ಆದರೂ ಮನುಷ್ಯನು ಮಾತ್ರ ಜೀವನವಿಡೀ ಹಣದ ಸುತ್ತಲೂ ಸುತ್ತುತ್ತಿರುತ್ತಾನೆ. ಭಿಕ್ಷೆ ಬೇಡಿ ಅಷ್ಟು ಹಣವನ್ನು ಗಳಿಸಿದ್ದಾನೆ ಎಂದರೆ ನಂಬಲು ಸ್ವಲ್ಪ ಅಚ್ಚರಿಯೇ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…

  • ಸಿನಿಮಾ

    ‘ಒಂದು ಮೊಟ್ಟೆಯ ಕಥೆ’ಇದು ಕನ್ನಡದ ಸಿನಿಮಾ!ಈ ಸಿನಿಮಾ ಹೇಗಿದೆ ಗೊತ್ತಾ?ಈ ಲೇಖನಿ ಓದಿ…

    ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…