ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು.

ಕೆಲವು ವರ್ಷಗಳಿಂದಲೂ ಹೀಗೆಯೇ ಮಾಡುತ್ತಿದ್ದ ಆತನಿಗೆ ವಯಸ್ಸಾಗಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮೊದಲೇ ಹೇಳಿದಂತೆ ತನ್ನವರೆಂಬುವರು ಯಾರೂ ಇಲ್ಲದಿರುವುದರಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯು ಮುಂದಾಗಿ ಆತನ ಅಂತ್ಯಕ್ರಿಯೆಗಳನ್ನು ನಡೆಸಿದೆ.

ಆತನ ಗುಡಿಸಲಲ್ಲಿ ಹುಡುಕುವಾಗ ಕಣ್ಣು ಕುಕ್ಕುವ ದೃಶ್ಯ ಕಂಡು ಬಂದಿತು. ಪ್ಲಾಸ್ಟಿಕ್ ಚೀಲಗಳಲ್ಲಿ, ಗೋಣಿ ಚೀಲಗಳಲ್ಲಿ ಹಣ ಕಾಣಿಸಿದ್ದು, ಅದನ್ನು ಲೆಕ್ಕ ಹಾಕಿದಾಗ 1 ಕೋಟಿ 70 ಲಕ್ಷ 35 ಸಾವಿರ ರೂಪಾಯಿಗಳಿದ್ದವು. ಇದನ್ನು ಕಂಡವರೆಲ್ಲಾ ಬೆಚ್ಚಿ ಬಿದ್ದಿದ್ದಾರೆ.

ಆದರೆ ಆತ ಒಂದೊಂದು ಪೈಸೆಯನ್ನೂ ಕೂಡಿಟ್ಟ ಭಿಕ್ಷುಕನಾದ್ದರಿಂದ ಅನಾಥನಂತೆಯೇ ಲೋಕವನ್ನು ಬಿಟ್ಟಿದ್ದಾನೆ. ಕಳೆದ ವರ್ಷ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿಯೂ ನಡೆದಿದೆ. ಆದ್ದರಿಂದಲೇ ಹುಟ್ಟಿದಾಗ ಏನನ್ನೂ ತರುವುದಿಲ್ಲ. ಹೋಗುವಾಗ ಏನನ್ನೂ ಹೊತ್ತುಕೊಂಡು ಹೋಗುವುದಿಲ್ಲ ಎಂಬ ವೇದಾಂತದ ಮಾತಿದೆ.

ಈ ಮಾತನ್ನು ಯಾರಾದರೂ ಮೃತಪಟ್ಟಿದ್ದಾಗ ಆಡುತ್ತಾರೆ ಆದರೂ ಮನುಷ್ಯನು ಮಾತ್ರ ಜೀವನವಿಡೀ ಹಣದ ಸುತ್ತಲೂ ಸುತ್ತುತ್ತಿರುತ್ತಾನೆ. ಭಿಕ್ಷೆ ಬೇಡಿ ಅಷ್ಟು ಹಣವನ್ನು ಗಳಿಸಿದ್ದಾನೆ ಎಂದರೆ ನಂಬಲು ಸ್ವಲ್ಪ ಅಚ್ಚರಿಯೇ ಆಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.