ಸಿನಿಮಾ

ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

8399

ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.

ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ  ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.

ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.

ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.

ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.

ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.

ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…

  • ರಾಜಕೀಯ

    ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

    ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…