ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…