ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…