ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.