ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್…