ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ.
ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಸಹಾಯಧನ ಯೋಜನೆ ಜಾರಿಗೆ ತಂದಿದ್ದು, ಬ್ಯಾಂಕ್ಗಳು ನೀಡುವ ಸಾಲಕ್ಕೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ.

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷದವರೆಗೆ ಸಾಲ ಕೊಡಲಿದೆ.ಇದರ ಜೊತೆಗೆ ಫಲಾನುಭವಿಗಳು 90,000 ರೂ.ವರೆಗೆ ಸಬ್ಸಿಡಿ ಸಹ ಪಡೆಯಬಹುದು.

*ವಾರ್ಷಿಕ 1.5 ಲಕ್ಷ ರೂ ಒಳಗೆ ಆದಾಯ ಹೊಂದಿರಬೇಕು.
*18 ರಿಂದ 55 ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಹರು.
*ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ.

ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಸಿಹಿ ಅಂಗಡಿ, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ ಇನ್ನೂ ಹಲವು ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

ಇದಕ್ಕಾಗಿ ಸರ್ಕಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.ನಿಮ್ಮ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ನೀವು ಅರ್ಜಿಯನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…