News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

9983

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ.

ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ.

ಏನಿದು ‘ಉದ್ಯೋಗಿನಿ’ ಯೋಜನೆ..

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಸಹಾಯಧನ ಯೋಜನೆ ಜಾರಿಗೆ ತಂದಿದ್ದು, ಬ್ಯಾಂಕ್​ಗಳು ನೀಡುವ ಸಾಲಕ್ಕೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ.

3 ಲಕ್ಷ ರೂ. ಸಾಲ..

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷದವರೆಗೆ ಸಾಲ ಕೊಡಲಿದೆ.ಇದರ ಜೊತೆಗೆ ಫಲಾನುಭವಿಗಳು 90,000 ರೂ.ವರೆಗೆ ಸಬ್ಸಿಡಿ ಸಹ ಪಡೆಯಬಹುದು.

ಯಾರೆಲ್ಲಾ ಅರ್ಹರು..(ಯೋಜನೆ ಬದಲಾವಣೆ ನಂತರ)

*ವಾರ್ಷಿಕ 1.5 ಲಕ್ಷ ರೂ ಒಳಗೆ ಆದಾಯ ಹೊಂದಿರಬೇಕು.

*18 ರಿಂದ 55  ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಹರು.

*ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ.

 

ಏನೆಲ್ಲಾ ಉದ್ಯೋಗ ಪ್ರಾರಂಭಿಸಬಹುದು…

ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಸಿಹಿ ಅಂಗಡಿ, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ ಇನ್ನೂ ಹಲವು ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

 

ಇದಕ್ಕಾಗಿ ಸರ್ಕಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.ನಿಮ್ಮ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ನೀವು ಅರ್ಜಿಯನ್ನು ಪಡೆಯಬಹುದು.

ಉದ್ಯೋಗಿನಿ ಯೋಜನೆಯ ಹೆಚ್ಚಿನ ಮಾಹಿತಿಗೆ ಈ ವೆಬ್ ಸೈಟ್  ಕ್ಲಿಕ್  ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….