News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

9992

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ.

ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ.

ಏನಿದು ‘ಉದ್ಯೋಗಿನಿ’ ಯೋಜನೆ..

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಸಹಾಯಧನ ಯೋಜನೆ ಜಾರಿಗೆ ತಂದಿದ್ದು, ಬ್ಯಾಂಕ್​ಗಳು ನೀಡುವ ಸಾಲಕ್ಕೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ.

3 ಲಕ್ಷ ರೂ. ಸಾಲ..

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷದವರೆಗೆ ಸಾಲ ಕೊಡಲಿದೆ.ಇದರ ಜೊತೆಗೆ ಫಲಾನುಭವಿಗಳು 90,000 ರೂ.ವರೆಗೆ ಸಬ್ಸಿಡಿ ಸಹ ಪಡೆಯಬಹುದು.

ಯಾರೆಲ್ಲಾ ಅರ್ಹರು..(ಯೋಜನೆ ಬದಲಾವಣೆ ನಂತರ)

*ವಾರ್ಷಿಕ 1.5 ಲಕ್ಷ ರೂ ಒಳಗೆ ಆದಾಯ ಹೊಂದಿರಬೇಕು.

*18 ರಿಂದ 55  ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಹರು.

*ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ.

 

ಏನೆಲ್ಲಾ ಉದ್ಯೋಗ ಪ್ರಾರಂಭಿಸಬಹುದು…

ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಸಿಹಿ ಅಂಗಡಿ, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ ಇನ್ನೂ ಹಲವು ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

 

ಇದಕ್ಕಾಗಿ ಸರ್ಕಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.ನಿಮ್ಮ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ನೀವು ಅರ್ಜಿಯನ್ನು ಪಡೆಯಬಹುದು.

ಉದ್ಯೋಗಿನಿ ಯೋಜನೆಯ ಹೆಚ್ಚಿನ ಮಾಹಿತಿಗೆ ಈ ವೆಬ್ ಸೈಟ್  ಕ್ಲಿಕ್  ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

    ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…