ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್ ಫಿಂಗರ್ಪ್ರಿಂಟ್ ಮ್ಯಾಪಿಂಗ್ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…