News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಉಪಯುಕ್ತ ಮಾಹಿತಿ

ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

416

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್‌ ಫಿಂಗರ್‌ಪ್ರಿಂಟ್‌ ಮ್ಯಾಪಿಂಗ್‌ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೈ ಶ್ರೀ ರಾಮ
    ದೇವರು-ಧರ್ಮ

    ಇಂದು ಶ್ರೀರಾಮ ನವಮಿ…ಮಾಡಬೇಕಾಗಿರುವ ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳಿ…ಎಲ್ಲರಿಗೂ ಶೇರ್ ಮಾಡಿ…

    ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.