ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್ ಫಿಂಗರ್ಪ್ರಿಂಟ್ ಮ್ಯಾಪಿಂಗ್ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…