News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

418

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್‌ ಫಿಂಗರ್‌ಪ್ರಿಂಟ್‌ ಮ್ಯಾಪಿಂಗ್‌ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…

  • ಸುದ್ದಿ

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

    ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್…