ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಿಂದಾಗಿ ಮೊದಲು ಮುಳುಗುವ ನಗರಗಳನ್ನು ಪತ್ತೆಹಚ್ಚುವುದಕ್ಕಾಗಿಯೇ ನಾಸಾ ಗ್ರೇಡಿಯಂಟ್ ಫಿಂಗರ್ಪ್ರಿಂಟ್ ಮ್ಯಾಪಿಂಗ್ (ಜಿಎಫ್ಎಂ) ಎಂಬ ಸಾಧನ ರೂಪಿಸಿದೆ. ಇದರಲ್ಲಿ ಜಗತ್ತಿನ ಪ್ರತಿ ಯೊಬ್ಬರು ತಮ್ಮ ತಮ್ಮ ನಗರಗಳ ಮುಳುಗಡೆ ಸ್ಥಿತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನು ಸಂಶೋಧಿಸಿದ ತಂಡದಲ್ಲಿ ಭಾರತದ ವಿಜ್ಞಾನಿ ಡಾ| ಸುರೇಂದ್ರ ಅಧಿಕಾರಿ ಅವರೂ ಇದ್ದು, ನಗರಗಳಿಗೆ ಇರುವ ಅಪಾಯದ ಬಗ್ಗೆ ಸ್ವತಃ ಅವರೇ ಎಚ್ಚರಿಕೆ ನೀಡಿದ್ದಾರೆ.

ನಾಸಾ ವಿಜ್ಞಾನಿಗಳು ಜಿಎಫ್ಎಂ ಎನ್ನುವ ಹೊಸ ಉಪಕರಣವನ್ನು ಕಂಡು ಹಿಡಿದಿದ್ದು, ಈ ಉಪಕರಣ ಹೆಚ್ಚಾಗುತ್ತಿರುವ ಸಮುದ್ರ ಮಟ್ಟವನ್ನು ಪತ್ತೆ ಹಚ್ಚಿದೆ. ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ಏರಿಕೆ ಎಲ್ಲಾ ಕಡೆ ಒಂದೇ ರೀತಿಯಾಗಿಲ್ಲ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸಮುದ್ರ ಮಟ್ಟ ಹೆಚ್ಚಾಗುತ್ತದೆ. ಮಂಗಳೂರಿನಲ್ಲಿ ಸಮುದ್ರ ಮಟ್ಟ 1.598 ಎಂಎಂ ಇದ್ದರೆ ಮುಂಬೈನಲ್ಲಿ 1.526 ಎಂಎಂ ಇದೆ. ಹಿಮ ಕರುಗುವುದು ಹೀಗೆ ಮುಂದುವರೆದರೆ ಮಂಗಳೂರು ಹಾಗೂ ಮುಂಬೈಗೆ ಅಪಾಯ ಕಾದಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…