ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಕ-೧ , ದ.ರಾ.ಬೇಂದ್ರೆ ಯವರ ಜೀವನ ಮತ್ತು ಅವರ ಸಾಧನೆ ಬಗ್ಗೆ ಕಿರು ಲೇಖನ.
( ನಿಮ್ಮ ಅಭಿಪ್ರಾಯ ಮತ್ತು ಮುಂದಿನ ಸಾಧಕರನ್ನು ನೀವೇ ನಮಗೆ ತಿಳಿಸಿ )
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.
(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…