ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.
ಹೌದು, ಯಾರು ಆ ದಂಡನಾಯಕರು ಅಂತೀರಾ!
ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ ತೆರಳಿದ ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.
ಈ ಸಿನಿಮಾದಲ್ಲಿ ಪ್ರಥಮ್, ಎಂಎಲ್ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ ಸಿಎಂ ಸಿದ್ದರಾಮಯ್ಯ ನವರ ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.
‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.