ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.
ಹೌದು, ಯಾರು ಆ ದಂಡನಾಯಕರು ಅಂತೀರಾ!
ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ ತೆರಳಿದ ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.
ಈ ಸಿನಿಮಾದಲ್ಲಿ ಪ್ರಥಮ್, ಎಂಎಲ್ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ ಸಿಎಂ ಸಿದ್ದರಾಮಯ್ಯ ನವರ ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.
‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.