News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

141

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…