News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

141

ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್,  ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೌದು, ಯಾರು ಆ ದಂಡನಾಯಕರು ಅಂತೀರಾ!  

ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ  ತೆರಳಿದ  ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ  ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.

ಈ ಸಿನಿಮಾದಲ್ಲಿ  ಪ್ರಥಮ್,  ಎಂಎಲ್‍ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ  ಸಿಎಂ ಸಿದ್ದರಾಮಯ್ಯ ನವರ  ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.

‘ಎಂಎಲ್‍ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್‍ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ 5 ಕ್ರಮಗಳಿಂದ ನಿಮ್ಮ ಕೂದಲು ಉದ್ದ ಮತ್ತು ಗಟ್ಟಿಯಾಗಿ ಬೇಗ ಬೆಳೆಯುತ್ತೆ !!!

    ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • Health

    ಕಡಲೆ ಹಿಟ್ಟಿನ ರೊಟ್ಟಿಯಿಂದ ನಿಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆಂದು ಓದಿ ತಿಳಿಯಿರಿ…?

    ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…

  • ಉಪಯುಕ್ತ ಮಾಹಿತಿ

    ಒಡೆದ ಹಾಲನ್ನು ಬಿಸಾಡುವ ಬದಲು, ಮತ್ತೆ ಅದರಿಂದ ಏನೆಲ್ಲಾ ಮಾಡಬಹುದು ನೋಡಿ…

    ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….