ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.
ಹೌದು, ಯಾರು ಆ ದಂಡನಾಯಕರು ಅಂತೀರಾ!
ಅವರೇ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ನವರು. ವಿಧಾನಸೌಧದ ಸಿಎಂ ಕೊಠಡಿಗೆ ತೆರಳಿದ ಪ್ರಥಮ್ ಅವರು ತಮ್ಮ ಮುಂದಿನ ಚಿತ್ರ ‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರಕ್ಕೆ ಕ್ಲ್ಯಾಪ್ ಮಾಡಲು ಸಿಎಂ ಅವರಿಗೆ ಆಹ್ವಾನಿಸಿದ್ದಾರೆ.
ಈ ಸಿನಿಮಾದಲ್ಲಿ ಪ್ರಥಮ್, ಎಂಎಲ್ಎ ಪಾತ್ರ ಮಾಡುತ್ತಿದ್ದಾರೆ. ಶುಕ್ರವಾರ ಮೂಹೂರ್ತ ಇದೆ. ಹೀಗಾಗಿ ರಾಜ್ಯದ ದಂಡನಾಯಕರಾದ ಸಿಎಂ ಸಿದ್ದರಾಮಯ್ಯ ನವರ ಕೈಯಲ್ಲಿ ಕ್ಲ್ಯಾಪ್ ಮಾಡುವಂತೆ ಆಹ್ವಾನ ನೀಡಿದ್ದಾರೆ.
‘ಎಂಎಲ್ಎ-ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ’ ಚಿತ್ರವೂ ಜವಾಬ್ದಾರಿ ಇಲ್ಲದ ವ್ಯಕ್ತಿಯೊಬ್ಬ ಎಂಎಲ್ಎ ಆಗಿ ಆಯ್ಕೆಯಾದರೆ ಏನೆಲ್ಲ ಆಗಬಹುದು ಎನ್ನುವ ಕಥೆಯನ್ನು ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.