ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು. ಸದ್ಯದ ಪರಿಸ್ಥಿತಿ ನೋಡಿದರೆ ಮೀಡಿಯಂ ಹೀರೋ ಸಹ ಒಂದೊಂದು ಸಿನಿಮಾಗೆ 10 ಲಕ್ಷಕ್ಕೂ ಹೆಚ್ಚು ಬಟ್ಟೆಗಳನ್ನು ಖರ್ಚು ಮಾಡಿಸುತ್ತಿದ್ದಾನೆ.
ಹೀರೋಯಿನ್ ಸಂಗತಿಗೆ ಬಂದರೆ ಕಾಜಲ್ಗಾದರೆ ಒಂದು ಸಿನಿಮಾಗೆ 35 ರಿಂದ 40 ಲಕ್ಷಗಳ ವರೆಗೆ ಬಟ್ಟೆಗೇ ಖರ್ಚಾಗುತ್ತದೆ. ಇದೆಲ್ಲಾ ಸರಿ ಸಿನಿಮಾಗಾಗಿ ಇಷ್ಟೆಲ್ಲಾ ದುಡ್ಡು ಸುರಿದು ಬಟ್ಟೆಗಳನ್ನು ಕೊಳ್ಳುತ್ತಿದ್ದಾರಲ್ಲ, ಸಿನಿಮಾ ಮುಗಿದ ಮೇಲೆ ಈ ಬಟ್ಟೆಗಳನ್ನು ಏನು ಮಾಡುತ್ತಾರೆ? ಕೆಲವು ಮಂದಿ ನಿರ್ಮಾಪಕರು ಗೋಡೌನ್ನಲ್ಲಿ ಬಿಸಾಕುತ್ತಾರೆ. ಇನ್ನೂ ಕೆಲವು ನಿರ್ಮಾಪಕರು ಸೆಕೆಂಡ್ಸ್ನಲ್ಲಿ ಮಾರುತ್ತಾರೆ. ಸುಮಾರು 50 ಲಕ್ಷದ ಬಟ್ಟೆಗಳನ್ನು 5 ಲಕ್ಷಕ್ಕೆಲ್ಲಾ ಮಾರಿದ ಸಾಕಷ್ಟು ಉದಾಹರಣೆಗಳಿವೆ.
ಅದೇ ರೀತಿ ಸ್ಟಾರ್ ಹೀರೋ ಆದರೆ ಸುಮಾರು 30 ರಿಂದ 40 ಲಕ್ಷಗಳ ತನಕ ಬಟ್ಟೆಗಳಿಗೇ ಖರ್ಚಾಗುತ್ತದೆ. ಹಾಗಾಗಿ ನಿರ್ಮಾಪಕರು ಹೀರೋಗಳ ಜತೆಗೆ ಬಟ್ಟೆಗಳಿಗಾಗಿ ಪ್ಯಾಕೇಜ್ ಮಾತನಾಡಿಕೊಳ್ಳುತ್ತಿದ್ದಾರೆ. ಡಿಸೈನರ್ಗಳಿಗೆ ಬಜೆಟ್ ತಿಳಿಸಿ ಅಷ್ಟರೊಳಗೆ ಮುಗಿಸಬೇಕೆಂದು ಹೇಳುತ್ತಿದ್ದಾರೆ. ಡಿಸೈನರ್ಗಳು ಫಾರಿನ್ನಿಂದ ಬ್ರಾಂಡ್ಸ್ ತರಿಸಿ ಡಿಸೈನ್ ಮಾಡುತ್ತಿದ್ದಾರೆ.
ಕೆಲವು ಸಿನಿಮಾ ಕಾಸ್ಟ್ಯೂಮ್ಸ್ನವರು ಕೊಂಡು ಬ್ಯಾಕ್ ಗ್ರೌಂಡ್ ಕಲಾವಿದರಿಗೆ ಬಾಡಿಗೆಗೆ ನೀಡುತ್ತಿರುತ್ತಾರೆ. ಇನ್ನು ದೊಡ್ದ ದೊಡ್ದ ಜಾಕೆಟ್, ಶೂಸ್ನಂತಹವನ್ನು ಮುಂಬೈನಲ್ಲಿ ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲಿ ಮಾರುತ್ತಿರುತ್ತಾರೆ. ಹೀರೋಯಿನ್ ಸೀರೆಗಳಾದರೂ ಅಷ್ಟೇ.
ಒಂದು ವೇಳೆ ಯಾವುದಾದರೂ ಡ್ರೆಸ್ ಇಷ್ಟವಾದರೆ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀರೋಯಿನ್ ಸೀರೆ, ಒಡವೆ, ಚಪ್ಪಲಿ ಎಲ್ಲವನ್ನೂ ಸೆಕೆಂಡ್ಸ್ನಲ್ಲಿ ಮಾರುತ್ತಾರೆ.ಒಂದು ವೇಳೆ ದೊಡ್ಡ ನಿರ್ಮಾಪಕನಾಗಿದ್ದು ಸದಾ ಸಿನಿಮಾಗಳನ್ನು ನಿರ್ಮಿಸುತ್ತಿದ್ದರೆ ಗೋಡೌನ್ನಲ್ಲಿ ಇಟ್ಟುಕೊಂಡು ಅದನ್ನು ಪೋಷಕ ಕಲಾವಿದರಿಗೆ ಉಪಯೋಗಿಸುತ್ತಿತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…