ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ…

ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ.

ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ.

13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದೇನೇ ಇರಲಿ ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಮೆಚ್ಚಲೇ ಬೇಕು.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ) ಹೆಚ್ಚುವರಿ ಯೂನಿವರ್ಸಿಟಿ ಹಾಗೂ…
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…