ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ…

ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ.

ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ.

13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದೇನೇ ಇರಲಿ ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಮೆಚ್ಚಲೇ ಬೇಕು.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…