ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

619

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…