ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ ಲಾಭಗಳ:-




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…