News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

649

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…