ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

602

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

    ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…