ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು.
* ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ.
* ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ ಬಟ್ಟೆಗೆ ಹಾಕಿ ಸುಟ್ಟ ಗಾಯದ ಮೇಲೆ ಹಿಂಡಬೇಕು. ಸುಟ್ಟುಕೊಂಡ ತಕ್ಷಣವೇ ಇದನ್ನು ಪಾಲಿಸಿದರೆ ಉರಿಯೂ ಕಡಿಮೆಯಾಗುವುದಲ್ಲದೆ ಬೊಬ್ಬೆ ಏಳುವುದೂ ನಿಲ್ಲುತ್ತದೆ. ಹಾಗೂ ಸುಟ್ಟ ಗಾಯದ ಕಲೆಯೂ ಉಳಿಯುವುದಿಲ್ಲ.
* ಸುಟ್ಟ ಗಾಯಕ್ಕೆ ಕೊಬ್ಬರಿ ಎಣ್ಣೆ ಲೇಪಿಸುವುದು ಹಿಂದಿನ ಕಾಲದಿಂದಲೂ ನಡೆದುಬಂದಿದೆ. ದಿನಕ್ಕೆ ನಾಲ್ಕು ಬಾರಿಯಾದರೂ ಸುಟ್ಟ ಗಾಯಕ್ಕೆ ಎಣ್ಣೆ ಹಚ್ಚುತ್ತಾ ಬಂದರೆ ಕೆಲವೇ ವಾರಗಳಲ್ಲಿ ಚರ್ಮದ ಮೇಲೆ ಆಗಿರುವ ಸುಟ್ಟ ಗಾಯದ ಕಲೆಗಳು ಹೋಗಿ ಚರ್ಮ ಮೊದಲಿನ ಬಣ್ಣ ಪಡೆಯುತ್ತದೆ.
* ತರಕಾರಿಯ ರಸವನ್ನು ಸುಟ್ಟ ಗಾಯದ ಮೇಲೆ ಲೇಪಿಸಿದರೆ ಅಥವಾ ಹಸಿರು ತರಕಾರಿಗಳ ಸೇವನೆಯಿಂದಲೂ ಸುಟ್ಟ ಗಾಯದ ಕಲೆ ಇಲ್ಲದಂತೆ ಮಾಡಬಹುದು.
* ಸುಟ್ಟು ಕೊಂಡ ಕೆಲವೇ ಕ್ಷಣಗಳಲ್ಲಿ ಅಡುಗೆ ಸೋಡವನ್ನು ಹಚ್ಚುವುದರಿಂದ ಬೊಬ್ಬೆ ಇಲ್ಲದಂತಾಗಿ ಗಾಯ ಬೇಗ ವಾಸಿಯಾಗುತ್ತದೆ.
* ಸುಟ್ಟ ಕೂಡಲೇ ಸುತ್ತಿರುವ ಜಾಗಕ್ಕೆ ಟೂತ್ ಪಾಸ್ಟ್ ಹಚ್ಚುವುದರಿಂದ ಬೊಬ್ಬೆ ಬರುವುದನ್ನ ತಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…