ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು
ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ನೀಡುತ್ತಿರುವ ಉದ್ದೇಶ ಯಾಕೆಂದು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣದ ಮಟ್ಟ ಹೆಚ್ಚಿಸಲು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಬೇಕೆಂಬ ಉದ್ದೇಶದಿಂದ ಸರಿಯಾದ ಸಮಯಕ್ಕೆ ಶಾಲೆಗೆ ಹೋಗಿ ತಲುಪಿಕೊಂಡು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿಕೊಂಡು ಬರುತ್ತಿದ್ದೆ. ಅದರ ಸರಿಯಾದ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸರ್ಕಾರ ನಿಮಗೆ ಉಚಿತವಾಗಿ ಸೈಕಲ್ ನೀಡುತ್ತಿದೆ ಎಂದು ತಿಳಿದುಕೊಳ್ಳ ಬೇಡಿ, ಅದು ನಿಮ್ಮ ಹಣ ಸಾರ್ವಜನಿಕರ ಹಣ ನಿಮ್ಮ ಹಣದಲ್ಲಿಯೇ ನಿಮಗೆ ಸೈಕಲ್ ನೀಡುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ಉಚಿತ ಸೈಕಲ್ ವಿತರಣೆಯಾದ ನಂತರ ಅದು ಹೆಚ್ಚಾಗಿ ದುರುಪಯೋಗವಾಗುತ್ತಿದೆ ವಿದ್ಯಾರ್ಥಿಗಳ ಹತ್ತಿರ ಇರದೇ ಬೇರೆ ವ್ಯಕ್ತಿಗಳು ಅದರ ಉಪಯೋಗ ಪಡೆಯುತ್ತಿರುತ್ತಾರೆ ಎಂದು ಹೇಳಿದರು
ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಂಚಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆಗೆ ಬರುವ ಉದ್ದೇಶಕ್ಕಾಗಿ ನೀಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಇದರ ದುರುಪಯೋಗ ಪಡೆದುಕೊಳ್ಳದೆ ಶಾಲೆಗಳಿಗೆ ಮಾತ್ರ ಸೈಕಲ್ ತೆಗೆದುಕೊಂಡು ಹೋಗುವಂತೆ ಪಾಲಕರು ಸರಿಯಾಗಿ ಗಮನವಹಿಸಬೇಕು ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕೂಡ ಮಕ್ಕಳು ಶಾಲೆಯಿಂದ ಮನೆಗೆ ಬಂದ ಮೇಲೆ ಅವರ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕೆಂದು ಹೇಳಿದರು
ನಂತರ ಬಸ್ ಪಾಸ್ ಮತ್ತು ಹಾಸ್ಟೆಲ್ ನಲ್ಲಿ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ 20 ಬಾಲಕರಿಗೆ ಹಾಗೂ 26 ಬಾಲಕಿಯರಿಗೆ ಸೈಕಲಗಳನ್ನು ವಿತರಿಸಿದರು .ಇದಕ್ಕೂ ಪೂರ್ವದಲ್ಲಿ ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣ ಶೀರ್ಷಿಕೆಯಡಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಮತ್ತು ಕೃಷಿ ಇಲಾಖೆಯಲ್ಲಿ ರೈತ ಫಲಾನುಭವಿಗಳಿಗೆ ಕೃಷಿಗೆ ಸಂಬಂಧ ಪಟ್ಟ ಸಲಕರಣೆ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಘಟಕದ ಅಧ್ಯಕ ರಾಜೇಶ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯೆ ಸಿಂಧು ಭಾಸ್ಕರ್ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ ನಾಯ್ಕ, ರಾಘವೇಂದ್ರ ಶೇಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…