ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

ಪಟಾಕಿ ನಿಷೇಧ ಆದೇಶ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಇಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಹಿಂದುಗಳನ್ನು ಗುರಿ ಮಾಡಲಾಗುತ್ತಿದ್ದು, ಹಿಂದೂಗಳ ಹಬ್ಬಗಳನ್ನು ರಡಾರ್ ಗಳನ್ನು ತರುವುದು ಸರಿಯಲ್ಲ ಎಂದು ಬಾಬಾ ರಾಮ್ ದೇವ್ ಪ್ರತಿಕ್ರಯಿಸಿದ್ದಾರೆ..

ಶಿವಸೇನೆ, ಭಾರತದಲ್ಲಿ ಹಿಂದೂ ಹಬ್ಬಗಳ ಉತ್ಸಾಹವನ್ನು ಇದು ಕೊನೆಗಾಣಿಸುತ್ತದೆ ಎಂದು ಆರೋಪಿಸಿದೆ.ವಾಯುಮಾಲಿನ್ಯ ಅಧಿಕವಾಗುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ಮಾರಾಟಕ್ಕೆ ಈ ವರ್ಷ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಆದರೆ ಈ ನಿಷೇಧದಿಂದ ವಾಯು ಮಾಲಿನ್ಯದ ಮೇಲೆ ಯಾವ ರೀತಿ ಮತ್ತು ಎಷ್ಟು ಪರಿಣಾಮ ಬೀರಬಹುದು ಎಂಬುದು ಗೊತ್ತಿಲ್ಲ ಎಂದು ಶಿವ ಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದರ ಮೇಲೆ ಸುಪ್ರೀಂ ಕೋರ್ಟ್ ನಿಷೇಧ ಹೇರಿರುವುದಕ್ಕೆ ಲೇಖಕ ಹಾಗೂ ಕಾದಂಬರಿಕಾರ ಚೇತನ್ ಭಗತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವಾಗಲೂ ಹಿಂದೂ ಹಬ್ಬಗಳ ಮೇಲೆ ಮಾತ್ರ ಇಂತಹ ನಿರ್ಧಾರ ಕೈಗೊಳ್ಳಲಾಗುತ್ತದೆ. ಇತರೆ ಕೋಮುಗಳ ಹಬ್ಬಗಳ ಮೇಲೆ ಯಾರೂ ಚಕಾರ ಎತ್ತುವುದಿಲ್ಲ ಎಂದು ಚೇತನ್ ಪ್ರಶ್ನೆ ಮಾಡಿದ್ದಾರೆ. ಮಕ್ಕಳಿಗೆ ದೀಪಾವಳಿ ಎಂದರೆ ಪಟಾಕಿ ಸಿಡಿಸುವ ಸಂಭ್ರಮ! ಆದರೆ ಪಟಾಕಿನೇ ಇಲ್ಲ ಎಂದ ಮೇಲೆ ಅದು ಹೇಗೆ ದೀಪಾವಳಿ ಹಬ್ಬವಾಗುತ್ತದೆ ಎಂದು ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ.

ಪಟಾಕಿ ಮಾರಾಟವನ್ನು ನಂಬಿಕೊಂಡು ಬದುಕುತ್ತಿರುವ ಪಟಾಕಿ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ ಪಟಾಕಿ ಮಾರಾಟ ನಿಷೇಧ ಪರಿಣಾಮ ಬೀರಿ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಪಟಾಕಿ ಮಾರಾಟ ನಿಷೇಧಿಸುವ ಮುನ್ನ ಅದನ್ನು ನಂಬಿಕೊಂಡು ಬದುಕುತ್ತಿರುವ ಕುಟುಂಬಗಳಿಗೆ ಪರ್ಯಾಯ ಜೀವನೋಪಾಯ ಕಲ್ಪಿಸಲಾಗಿದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …