News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

385

ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ ಶಾಲೆಯೊಂದನ್ನು ನಡೆಸುತ್ತಿದ್ದಾರೆ.

ಶಾರುಕ್ ಖಾನ್ ಪತ್ನಿ ಗೌರಿ ಖಾನ್ ಎಲ್ಲರಿಗೂ ಗೊತ್ತು. ಗೌರಿ ಇಂಟೀರಿಯರ್ ಡಿಸೈನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಕಲಾವಿದರ ಮನೆಯೊಳಗಿನ ವಿನ್ಯಾಸವನ್ನು ಗೌರಿ ಮಾಡಿದ್ದಾರೆ.

ಅಮೀರ್ ಖಾನ್ ಪತ್ನಿ ಕಿರಣ್ ರಾವ್, ಚಿತ್ರೋದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ. ಧೋಬಿ ಘಾಟ್ ಚಿತ್ರದ ನಿರ್ದೇಶನ ಮಾಡಿರುವ ಕಿರಣ್, ಚಿತ್ರಕಥೆ ಹೊಣೆಯನ್ನು ಹೊತ್ತಿದ್ದರು. ಮುಂಬೈ ಚಲನಚಿತ್ರೋದ್ಯಮದ ಅಧ್ಯಕ್ಷರಾಗಿ 2015 ರಲ್ಲಿ ಕಿರಣ್ ಆಯ್ಕೆಯಾಗಿದ್ದರು.

ನಟ ಅಕ್ಷಯ್ ಕುಮಾರ್ ಪತ್ನಿ ಹಾಗೂ ನಟಿ ಟ್ವಿಂಕಲ್ ಖನ್ನಾ, ಮದುವೆಯಾದ್ಮೇಲೆ ಸುಮ್ಮನೆ ಕುಳಿತಿಲ್ಲ. ಇಂಟಿರಿಯರ್ ಕ್ಷೇತ್ರದಲ್ಲಿ ಟ್ವಿಂಕಲ್ ಕೆಲಸ ಮಾಡ್ತಿದ್ದಾರೆ. ಕಾಲಂ ರೈಟರ್ ಆಗಿರುವ ಟ್ವಿಂಕಲ್ ಈಗಾಗಲೇ ಮೂರು ಪುಸ್ತಕ ಬರೆದಿದ್ದಾರೆ.

ಜಾನ್ ಅಬ್ರಹ್ರಾಂ ಪತ್ನಿ ಪ್ರಿಯಾ, ಬಣ್ಣದ ಲೋಕದಿಂದ ದೂರವಿದ್ದಾರೆ. ಆದ್ರೆ ವೃತ್ತಿ ಜೀವನದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಪ್ರಿಯಾ, ಎನ್ನಾರೈ ಫೈನಾನ್ಷಿಯಲ್ ಅನಲಿಸ್ಟ್ ಮತ್ತು ಇನ್ವೆಸ್ಟ್ಮೆಂಟ್ ಬ್ಯಾಂಕರ್ ಆಗಿ ಕೆಲಸ ಮಾಡ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ಸೌಂದರ್ಯ

    ‘ಕೊತ್ತಂಬರಿ ಸೊಪ್ಪು’ ಚರ್ಮದ ಕಾಂತಿಗೆ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.