News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

381

ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ ಶಾಲೆಯೊಂದನ್ನು ನಡೆಸುತ್ತಿದ್ದಾರೆ.

ಶಾರುಕ್ ಖಾನ್ ಪತ್ನಿ ಗೌರಿ ಖಾನ್ ಎಲ್ಲರಿಗೂ ಗೊತ್ತು. ಗೌರಿ ಇಂಟೀರಿಯರ್ ಡಿಸೈನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಕಲಾವಿದರ ಮನೆಯೊಳಗಿನ ವಿನ್ಯಾಸವನ್ನು ಗೌರಿ ಮಾಡಿದ್ದಾರೆ.

ಅಮೀರ್ ಖಾನ್ ಪತ್ನಿ ಕಿರಣ್ ರಾವ್, ಚಿತ್ರೋದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ. ಧೋಬಿ ಘಾಟ್ ಚಿತ್ರದ ನಿರ್ದೇಶನ ಮಾಡಿರುವ ಕಿರಣ್, ಚಿತ್ರಕಥೆ ಹೊಣೆಯನ್ನು ಹೊತ್ತಿದ್ದರು. ಮುಂಬೈ ಚಲನಚಿತ್ರೋದ್ಯಮದ ಅಧ್ಯಕ್ಷರಾಗಿ 2015 ರಲ್ಲಿ ಕಿರಣ್ ಆಯ್ಕೆಯಾಗಿದ್ದರು.

ನಟ ಅಕ್ಷಯ್ ಕುಮಾರ್ ಪತ್ನಿ ಹಾಗೂ ನಟಿ ಟ್ವಿಂಕಲ್ ಖನ್ನಾ, ಮದುವೆಯಾದ್ಮೇಲೆ ಸುಮ್ಮನೆ ಕುಳಿತಿಲ್ಲ. ಇಂಟಿರಿಯರ್ ಕ್ಷೇತ್ರದಲ್ಲಿ ಟ್ವಿಂಕಲ್ ಕೆಲಸ ಮಾಡ್ತಿದ್ದಾರೆ. ಕಾಲಂ ರೈಟರ್ ಆಗಿರುವ ಟ್ವಿಂಕಲ್ ಈಗಾಗಲೇ ಮೂರು ಪುಸ್ತಕ ಬರೆದಿದ್ದಾರೆ.

ಜಾನ್ ಅಬ್ರಹ್ರಾಂ ಪತ್ನಿ ಪ್ರಿಯಾ, ಬಣ್ಣದ ಲೋಕದಿಂದ ದೂರವಿದ್ದಾರೆ. ಆದ್ರೆ ವೃತ್ತಿ ಜೀವನದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಪ್ರಿಯಾ, ಎನ್ನಾರೈ ಫೈನಾನ್ಷಿಯಲ್ ಅನಲಿಸ್ಟ್ ಮತ್ತು ಇನ್ವೆಸ್ಟ್ಮೆಂಟ್ ಬ್ಯಾಂಕರ್ ಆಗಿ ಕೆಲಸ ಮಾಡ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…