ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ.
ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು ಬಂಧನಕ್ಕೆ ಹುಡುಕಾಟ ನಡೆಸಲಾಗ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಷ್ಯ ಬಹಿರಂಗವಾಗ್ತಿದ್ದಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬರ್ಲಿನ್ ನಲ್ಲಿ ಇಂಥ ಘಟನೆ ನಡೆಯುತ್ತೆ ಎಂಬ ನಿರೀಕ್ಷೆಯಿರಲಿಲ್ಲವೆಂದು ಬಳಕೆದಾರರು ಕಮೆಂಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…