ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ.
ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು ಬಂಧನಕ್ಕೆ ಹುಡುಕಾಟ ನಡೆಸಲಾಗ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಷ್ಯ ಬಹಿರಂಗವಾಗ್ತಿದ್ದಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬರ್ಲಿನ್ ನಲ್ಲಿ ಇಂಥ ಘಟನೆ ನಡೆಯುತ್ತೆ ಎಂಬ ನಿರೀಕ್ಷೆಯಿರಲಿಲ್ಲವೆಂದು ಬಳಕೆದಾರರು ಕಮೆಂಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…