ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ. ಮಾಡಿದ ಅಡುಗೆಯಿಂದ ಹಿಡಿದು ಸಣ್ಣ ಪುಟ್ಟ ವಿಚಾರವನ್ನೂ ತವರಿನವರಿಗೆ ಹೇಳ್ತಾಳೆ ಎಂಬ ದೂರಿನೊಂದಿಗೆ ಮಹಿಳಾ ಆಯೋಗಕ್ಕೆ ಅತ್ತೆಯಂದಿರು ಬರ್ತಿದ್ದಾರೆ. ಇಂಥ ವಿಷ್ಯದಲ್ಲಿ ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಇಂಥ ಅನೇಕ ದೂರು ದಾಖಲಾಗಿದೆ. ಅರೋರಾ ಕಾಲೋನಿ ಅತ್ತೆಯೊಬ್ಬಳು ಸೊಸೆ ಆಗಾಗ ತವರಿಗೆ ಹೋಗ್ತಾಳೆಂದು ದೂರು ನೀಡಿದ್ದಾಳೆ.

ನನ್ನ ಮಕ್ಕಳು ಮನೆಗೆ ಬರುವ ಸಂದರ್ಭ ನೋಡಿ ಸೊಸೆ ತವರಿಗೆ ಹೋಗ್ತಾಳೆ. ಉದ್ದೇಶ ಪೂರ್ವಕವಾಗಿ ಆಕೆ ಹೀಗೆ ಮಾಡ್ತಾಳೆಂದು ಅತ್ತೆ ದೂರಿದ್ದಾಳೆ.

ಇನ್ನೊಂದು ಪ್ರಕರಣದಲ್ಲಿ ಲಾಲ್ ಗಡಿ ನಿವಾಸಿಯೊಬ್ಬಳು ಸೊಸೆ ಪದೇ ಪದೇ ತವರಿನವರ ಜೊತೆ ಮಾತನಾಡ್ತಾಳೆ. ವಾಟ್ಸ್ ಅಪ್ ಚಾಟ್ ನಲ್ಲಿ ಸದಾ ಬ್ಯುಸಿ ಯಿರುತ್ತಾಳೆಂದು ಆರೋಪ ಮಾಡಿದ್ದಾಳೆ. ಈ ಪ್ರಕರಣದಲ್ಲಿ ಸೊಸೆಯಂದಿರು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…