ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.